ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm