ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm