ಬ್ರೇಕಿಂಗ್ ನ್ಯೂಸ್
02-03-25 09:22 pm HK News Desk ಕರ್ನಾಟಕ
ದಾವಣಗೆರೆ, ಮಾ 02: "ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಸಿಎಂ ಆಗುತ್ತಾರೆ" ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ" ಎಂದರು.
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, "ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ" ಎಂದು ಹೇಳಿದರು.
Channagiri Mla Shivaganga bats for DK, says he will be the cm by December and will guarantee that by writing it on the blood he added.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am