ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am