ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm