ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am