ಬ್ರೇಕಿಂಗ್ ನ್ಯೂಸ್
02-03-25 10:24 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 02: ಡಿ.ಕೆ.ಶಿವಕುಮಾರ್ ಅಣ್ಣ ಮೊದಲು ನಿಮ್ಮ ರಾಜಣ್ಣನಿಗೆ ನಟ್ಟು ಬೋಲ್ಟ್ ಟೈಟ್ ಮಾಡಿ. ಅದು ಬಿಟ್ಟು ಸಿನಿಮಾ ನಾಯಕರ ನಟ್ಟು ಬೋಲ್ಟ್ ಟೈಟ್ ಮಾಡೋಕೆ ಆಗುತ್ತಾ?" ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಡಿಕೆ ನಿನ್ನೆ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ನಟ್ ಬೋಲ್ಟ್ ರಿಪೇರಿ ಮಾಡಿಸುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕಿಚ್ಚ ಸುದೀಪ್ಗೆ, ಕೆಜಿಎಫ್ ಯಶ್ಗೆ, ನಟ ದರ್ಶನ್ಗೆ ನಟ್ಟು ಬೋಲ್ಟ್ ಟೈಟ್ ಮಾಡ್ತೀರಾ. ಸಿನಿಮಾದವರನ್ನು ಸರಿಯಾಗಿ ನಡೆಸಿಕೊಳ್ಳಿ, ಇದು ಅಪಮಾನ" ಎಂದು ಕಿಡಿಕಾರಿದರು.
"ಕೀಳಾಗಿ ನಡೆಸಿಕೊಳ್ಳುತ್ತಾ ಇದ್ದೀರಾ. ಹಿರಿಯ ನಟಿ ತಾರಾ ಅವರು ನಮಗೆ ಕರೆದಿಲ್ಲ ಅಂತಾ ಹೇಳಿದ್ದಾರೆ. ಇದು ಸಿನಿಮಾ ರಂಗಕ್ಕೆ ಮಾಡಿದ ಅಪಮಾನ. ಕೂಡಲೇ ಡಿ.ಕೆ. ಶಿವಕುಮಾರ್ ಕ್ಷಮಾಪಣೆ ಕೇಳಬೇಕು. ರಾಜ್ಕುಮಾರ್, ಶಂಕರ್ನಾಗ್, ವಿಷ್ಣುವರ್ಧನ್, ಅಂಬರೀಶ್ ಅಂತವರು ಇದ್ದ ಚಿತ್ರರಂಗ ಇದು. ಅಂಬರೀಶ್ ಇವತ್ತು ಇದ್ದಿದ್ದರೆ ಮುಟ್ಟಿ ನೋಡಿಕೊಳ್ಳೋ ಹಾಗೇ ಉತ್ತರ ಕೊಟ್ಟಿರೋರು ಆದ್ರೆ ಪುಣ್ಯಾತ್ಮ ಇವತ್ತು ಇಲ್ಲ. ಕಳೆದ ಬಾರಿ ಜಯನಗರ ಶಾಸಕರು ಹಣ ಕೇಳಿದಾಗ ತಗ್ಗಿ ಬಗ್ಗಿ ನಡೆಯಬೇಕು ಅಂತಿದ್ರು. ಏನು ಡಿ.ಕೆ. ಶಿವಕುಮಾರ್ ಆಶೀರ್ವಾದದಿಂದ ಬಂದವರಾ ಎಂಎಲ್ಎಗಳು?. ಅದೇ ಚಾಳಿ ಸಿನಿಮಾ ನಟರ ಮೇಲೆ ತೋರಿಸಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ
R Ashok slams DK Shivakumar over statment made on Kannada film industry. Karnataka Deputy Chief Minister D.K. Shivakumar lost his cool at the inauguration of the International Film Festival in Bengaluru, lashing out at the film industry. He voiced his disappointment over the low turnout from the Kannada film industry at the inauguration.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm