ಬ್ರೇಕಿಂಗ್ ನ್ಯೂಸ್
03-03-25 12:03 pm HK News Desk ಕರ್ನಾಟಕ
ಕಾರ್ಕಳ, ಮಾ.3: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಅದು ಈಗಾಗಲೇ ನಿರ್ಧಾರ ಆಗಿರುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸಿಗ ವೀರಪ್ಪ ಮೊಯ್ಲಿ ಹೇಳಿದ್ದು, ರಾಜ್ಯದಲ್ಲಿ ಸಿಎಂ ಸ್ಥಾನ ಅಧಿಕಾರ ಹಂಚಿಕೆಯ ಸೂತ್ರದ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವೀರಪ್ಪ ಮೊಯ್ಲಿ, ಪಕ್ಷದ ಸಂಘಟನೆಯಲ್ಲಿ ಡಿಕೆಶಿ ಯೋಗದಾನದ ಬಗ್ಗೆ ಹಾಡಿ ಹೊಗಳಿದರು. ಪಕ್ಷ ಸಂಕಷ್ಟದಲ್ಲಿದ್ದಾಗ ಹೋರಾಟ ಮಾಡಿದವರು ಡಿಕೆ ಶಿವಕುಮಾರ್ ಎನ್ನುತ್ತಲೇ, ಇವರು ಸದ್ಯದಲ್ಲೇ ಸಿಎಂ ಆಗಲಿದ್ದಾರೆ ಎನ್ನುವ ಮೂಲಕ ನವೆಂಬರ್ ವೇಳೆಗೆ ಅಧಿಕಾರ ಹಂಚಿಕೆ ಆಗುವ ಸುಳಿವು ನೀಡಿದ್ದಾರೆ.
ಶಿವಕುಮಾರ್ ಅವರಿಗೆ ಮೊದಲು ಟಿಕೆಟ್ ಕೊಡಿಸಿದ್ದೇ ನಾನು. ಅವರು ಸದ್ಯದಲ್ಲೇ ಸಿಎಂ ಆಗಬೇಕೆಂಬುದು ನಮ್ಮೆಲ್ಲರ ಹಾರೈಕೆ. ಜನರ ಮನಸ್ಸಿನಲ್ಲೂ ಇವರು ಸಿಎಂ ಆಗೋದು ತೀರ್ಮಾನವಾಗಿ ಹೋಗಿದೆ. ಇದು ಯಾರೂ ಕೊಡುವ ವರವಲ್ಲ. ಬದಲಾಗಿ ಕೆಲಸದ ಮೂಲಕ ಸಂಪಾದನೆ ಮಾಡುವ ಪದವಿ. ಡಿಕೆಶಿ ಕೆಲಸ ಮಾಡಿದ್ದಾರೆ. ಒಳ್ಳೆಯ ನಾಯಕತ್ವ ಕೊಟ್ಟಿದ್ದಾರೆ. ಸಿಎಂ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಾಗದು ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈಗಾಗಲೇ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ನಾನಾ ರೀತಿಯ ಹೇಳಿಕೆಗಳು ಬರುತ್ತಿರುವಾಗಲೇ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ಇಂತಹ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮತ್ತೆ ಸಂಚಲನ ಮೂಡಿಸಿದೆ.
No one can stop DK Shivakumar from becoming CM of Karnataka says Congress leader Veerappa Moily in karkala. Veerappa Moily has made a bold statement, saying that no one can stop Shivakumar from becoming the next Chief Minister of the state. He further asserted that it is a 'settled matter' and it's only a matter of time, as it is something bound to happen.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm