ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm