ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am