ಬ್ರೇಕಿಂಗ್ ನ್ಯೂಸ್
03-03-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರ್ಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದರು.
Congress MLA wants Rashmika Mandanna taught a lesson for 'disregarding' Kannada
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm