ಬ್ರೇಕಿಂಗ್ ನ್ಯೂಸ್
04-03-25 07:20 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.4: ಕರಾವಳಿಯಲ್ಲಿ ಎಲ್ಲ ರೀತಿಯ ಪ್ರವಾಸೋದ್ಯಮಕ್ಕೂ ಅವಕಾಶ ಇದೆ. ಆದರೆ ಕರಾವಳಿ ಭಾಗದಲ್ಲಿ ಏಳು ಗಂಟೆ ವೇಳೆಗೆ ಎಂಟೈರ್ ಡೆಡ್ ಆಗುತ್ತೆ. ಇದ್ಯಾಕೆ ಆಗುತ್ತದೆ ಎಂದು ಎಲ್ಲ ಶಾಸಕರು ಸೇರಿ ಚರ್ಚೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರಾವಳಿಯಲ್ಲಿ ಕುಕ್ಕೆ, ಧರ್ಮಸ್ಥಳಕ್ಕೆ ಬರುವ ಜನರು ಫಾಲ್ಸ್ ಇನ್ನಿತರ ಪ್ರದೇಶಕ್ಕೂ ಹೋಗುವಂತೆ ವ್ಯವಸ್ಥೆ ಆಗಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಸ್ತಾಪಕ್ಕೆ, ಸಚಿವ ಸಿಸಿ ಪಾಟೀಲ್ ಪ್ರತಿಕ್ರಿಯೆಗೂ ಮುನ್ನ ಡಿಸಿಎಂ ಮಾತನಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದಕ್ಕೆ ಕಡಿಮೆ ಇದೆ. ಅತಿ ಹೆಚ್ಚು ಪ್ರತಿಭಾವಂತರು ಇದ್ದಾರೆ. ಆದರೆ ಅವರೆಲ್ಲ ಬೆಂಗಳೂರು, ಮುಂಬೈ ಅಥವಾ ದುಬೈಗೆ ಹೋಗುತ್ತಾರೆ. ಎರಡು ವರ್ಷಗಳಿಂದ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜಿಗೂ ಪ್ರವೇಶ ಕಡಿಮೆಯಾಗಿದೆ. ಇದೆಲ್ಲ ಯಾಕೆ ಆಗುತ್ತಿದೆ ಎಂದು ಚಿಂತನೆ ಮಾಡಬೇಕು.
ಸಂಜೆಯಾದ ಕೂಡಲೇ ಸಿಟಿ ಡೆಡ್ ಆಗುವ ಪ್ರದೇಶಕ್ಕೆ ಐಟಿ- ಬಿಟಿಯವರು ಬರುತ್ತಾರೆಯೇ ಎಂದು ಕೇಳಿದ ಶಿವಕುಮಾರ್, ಅತಿ ಹೆಚ್ಚು ಇಂಜಿನಿಯರಿಂಗ್, ಮೆಡಿಕಲ್ ಕಾಲೇಜು ಇರೋದು ಅಲ್ಲೇ.. ಯುವಕರಿಗೆ ಸಂತೋಷವಾಗಿರಲು ವ್ಯವಸ್ಥೆ ಇಲ್ಲಾಂದ್ರೆ ಜನರು ಬರಲ್ಲ. ಐಟಿಯವರು ಬರಲ್ಲ, ಇದಕ್ಕಾಗಿ ನೀವೊಮ್ಮೆ ಕುಳಿತು ಚಿಂತಿಸಿ ಹೇಳಿ ಎಂದರು. ಇದಕ್ಕುತ್ತರಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಮರವಂತೆ ಬೀಚ್ ನಲ್ಲಿ ಅದೇ ರೀತಿಯಾಗಿದೆ, ಒಂದು ಲೈಟಿಂಗ್ಸ್ ಹಾಕಿ ಎಂದರೆ ಅಧಿಕಾರಿಗಳು ಮುಂದೆ ಬರಲ್ಲ ಎಂದರು. ಅದಕ್ಕೆ ಸ್ಪೀಕರ್ ಆಕ್ಷೇಪಿಸಿದ್ದರಿಂದ ಗಂಟಿಹೊಳೆ ಕುಳಿತುಬಿಟ್ಟರು.
ಡಿಕೆಶಿ ಮಾತಿಗೆ ಉತ್ತರಿಸಿದ ಹರೀಶ್ ಪೂಂಜ, ಮಾನ್ಯ ಡಿಸಿಎಂ ಅವರೇ ನೀವು ಹೇಳಿದ ಮಾತಿಗೆ ಪೂರ್ಣ ಬೆಂಬಲ ಇದೆ. ಅತಿ ಹೆಚ್ಚು ಯುವ ಸಮುದಾಯ ನಮ್ಮಲ್ಲಿದೆ, ಅವರಿಗೆ ಉದ್ಯೋಗ ಇನ್ನಿತರ ವ್ಯವಸ್ಥೆ ಆಗಬೇಕು. ನೀವು ಏನು ಹೇಳುತ್ತೀರೋ ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದರು. ಡಿಸಿಎಂ ಉತ್ತರಿಸಿ ಆ ಬಗ್ಗೆ ನಾವೊಮ್ಮೆ ಕುಳಿತು ಮೀಟಿಂಗ್ ಮಾಡೋಣ ಎಂದರು.
Managalore is a dead city after 7pm, need to discuss to improve night life says DK Shivakumar in cabinet assembly session.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am