ಬ್ರೇಕಿಂಗ್ ನ್ಯೂಸ್
06-03-25 02:31 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 06: ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ಟೆಕ್ಕಿ 12ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಯುವತಿ ಜೊತೆ ಲಿವಿಂಗ್ ಟುಗೆದರ್ ನಲ್ಲಿದ್ದ ಎಂದು ತಿಳಿದುಬಂದಿದೆ.
ಈ ಘಟನೆ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಹರಳೂರು ಕೂಡ್ಲೂ ರಸ್ತೆಯಲ್ಲಿರುವ ಎಸ್ಎನ್ಎನ್ ರಾಜ್ ಎಟರ್ನಿಯಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮೃತ ಯುವಕನನ್ನು ಮಾಯಾಂಕ್ ರಜನಿ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶ ಮೂಲದವರಾಗಿದ್ದಾನೆ.
ಮಾಯಾಂಕ್ ರಜನಿ ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಅಪಾರ್ಟ್ಮೆಂಟ್ನಲ್ಲಿ ಫ್ಲಾಟ್ ಬಾಡಿಗೆಗೆ ಪಡೆದು ವಾಸಿಸುತ್ತಿದ್ದನು. ಕಳೆದ ಎರಡು ವರ್ಷಗಳಿಂದ ಯುವತಿಯೊಂದಿಗೆ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದನು. ಮುಂಜಾನೆ 5 ಗಂಟೆ ಸುಮಾರಿಗೆ ಮಾಯಾಂಕ್ 12ನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.
ಅವನ ಮೃತದೇಹ ನೋಡಿದ ಸೆಕ್ಯೂರಿಟಿ ಗಾರ್ಡ್ 12ನೇ ಮಹಡಿಗೆ ಓಡಿಹೋಗಿ ಬಾಗಿಲು ಬಡಿದು ಯುವತಿಯನ್ನು ಎಚ್ಚರಿಸಿದ್ದಾನೆ. ಘಟನೆಯಿಂದ ಯುವತಿಯೂ ತೀವ್ರ ಆಘಾತಕ್ಕೊಳಗಾಗಿದ್ದಾಳೆ. ಮಾಯಾಂಕ್ ರಜನಿ ಬೆಂಗಳೂರಿನಲ್ಲಿ ಸ್ಟಾರ್ಟ್ಅಪ್ ಕಂಪನಿಯೊಂದನ್ನು ಪ್ರಾರಂಭಿಸಿದ್ದರು. ಆದರೆ ಅದು ನಷ್ಟದಲ್ಲಿತ್ತು ಎನ್ನಲಾಗಿದೆ. ಹೀಗಾಗಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಪ್ಪನ ಅಗ್ರಹಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
The tech community is in shock following the tragic death of Mayank Rajani, a promising entrepreneur and founder of a local smart app company, who reportedly took his own life by jumping from the 12th floor of his residence. Authorities confirmed that Rajani was found by first responders at the scene.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm