ಬ್ರೇಕಿಂಗ್ ನ್ಯೂಸ್
09-03-25 11:41 am Bengaluru Correspondent ಕರ್ನಾಟಕ
ಬೆಂಗಳೂರು, ಮಾ.8: ಹೆಂಡತಿ ಸುಂದರವಾಗಿಲ್ಲ, ದಪ್ಪಗಿದ್ದಾಳೆ ಅಂತ ಡೌರಿಗೆ ಡಿಮ್ಯಾಂಡ್ ಮಾಡಿ ಪತ್ನಿ ಮತ್ತು ಮಗುವಿನ ಮೇಲೆ ಖಾರದ ಪುಡಿ ಎರಚಿ ಗಂಡನೇ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
2021ರಲ್ಲಿ ಮ್ಯಾಟ್ರಿಮೋನಿ ಮೂಲಕ ಸಾಯಿಕುಮಾರ್ ಹಾಗೂ ರಮ್ಯಾ ಪರಿಚಯವಾಗಿ ಮದುವೆಯಾಗಿದ್ದರು. ಖಾಸಗಿ ಕಾಲೇಜಿನಲ್ಲಿ ಅಸಿಸ್ಟಂಟ್ ಫ್ರೋಫೆಸರ್ ಆಗಿ ರಮ್ಯಾ ಕೆಲಸ ಮಾಡ್ತಿದ್ರೆ, ಸಾಯಿ ಕುಮಾರ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದರು. ಮದುವೆಗೂ ಮೊದಲೇ ಪ್ರೀತಿ ಪ್ರೇಮ ಎಂದು ಅಡ್ಡಾಡಿ ಆಮೇಲೆ ಮದುವೆಯಾಗಿದ್ದರು. ಮೊದಲು ಚೆನ್ನಾಗಿಯೇ ಇದ್ದ ಈ ಜೋಡಿ ಮದುವೆ ಬಳಿಕ ವಿರಸ ಉಂಟಾಗಿದೆ. ವರದಕ್ಷಿಣೆಗಾಗಿ ಪೀಡನೆ ಶುರು ಮಾಡಿದ್ದ.
ಮಾರ್ಚ್ 6ರ ಬೆಳಗ್ಗೆ ಕಿರಿಕ್ ತೆಗೆದಿದ್ದ ಸಾಯಿ, ಸಿನಿಮಾ ಸ್ಟೈಲ್ನಲ್ಲಿ ಅಟ್ಯಾಕ್ ಮಾಡಿದ್ದಾನೆ. ಮದುವೆಗೂ ಮುನ್ನ ಚೆನ್ನಾಗಿದ್ದೆ. ಈಗ ದಪ್ಪ ಆಗಿದ್ಯಾ.. ನಿನ್ನ ಜೊತೆ ನಾನು ಇರೋದಿಲ್ಲ ಅಂತ ಟಾರ್ಚರ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ, ಮಾವನಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿ ಮಗುವಿನ ಮೇಲೂ ವಿಕೃತಿ ಮೆರೆದಿದ್ದಾನೆ. ಮತ್ತೊಂದ್ಕಡೆ, ರಮ್ಯಾ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪುಲಿ ವಿರುದ್ಧ ದೂರು ಕೊಟ್ಟಿದ್ದಾಳೆ. ಮನೆಯಲ್ಲಿ ರಂಪ ಮಾಡಿದ್ದ ಪತಿರಾಯನನ್ನ ಸದ್ಯ ಪೊಲೀಸರು ಕರೆದು ವಿಚಾರಣೆ ಮಾಡಿದ್ದಾರೆ.

ಮದ್ವೆ ನಂತರ ವಯಸ್ಸಾದವಳಂತೆ ಆಗಿದ್ಯಾ..
ಈ ಕುರಿತು ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ, ಮದುವೆಗೆ ಮುಂಚೆ ಚೆನ್ನಾಗಿದ್ದೆ, ಈಗ 60 ವರ್ಷ ವಯಸ್ಸಾಗಿರೋ ತರ ಇದ್ಯಾ ಅಂತ ಬೈಯ್ತಿದ್ದಾನೆ, ದಪ್ಪಗಿರುವ ಬಗ್ಗೆ ಹಂಗಿಸಿ ದೇಹದ ಆಕಾರದ ಬಗ್ಗೆ ಮಾತಾಡ್ತಿದ್ದ ಎಂದು ರಮ್ಯಾ ಆರೋಪಿಸಿದ್ದಾರೆ. ವರದಕ್ಷಿಣೆ ವಿಚಾರಕ್ಕೆ ಗಲಾಟೆ ಮಾಡ್ತಾನೆ. ಕುಟುಂಬಸ್ಥರಿಗೆ ಕರೆ ಮಾಡಿ 10 ಲಕ್ಷ ಹಣ, ಬಂಗಾರ ತಂದುಕೊಡು ಎಂದು ಬಲವಂತ ಮಾಡ್ತಿದ್ದ. ನಿನ್ನ ಕೊಲೆ ಮಾಡ್ತೀನಿ, ಜೈಲಿಗೆ ಹೋಗೋಕೆ ರೆಡಿ ಅಂತಿದ್ದ ಎಂದು ಕಿಡಿಕಾರಿದರು.

ಕೇಳಿ ಕೇಳಿದಾಗೆಲ್ಲಾ ಹಣ ಕೊಟ್ಟಿದ್ದೇವೆ..
3 ಲಕ್ಷ ಕೊಡು ಅಂತ ಕೆಲ ದಿನದಿಂದ ಗಲಾಟೆ ಮಾಡ್ತಿದ್ದ, ನಿನ್ನೆ ನನ್ನ ಅಪ್ಪನಿಗೆ ಚಾಕು ತೆಗೆದುಕೊಂಡು ಚುಚ್ಚೋಕೆ ಬಂದಿದ್ದ. ಈ ಹಿಂದೆ ಅಪ್ಪ ಐದು ಲಕ್ಷ ಹಣ ಕೊಟ್ಟಿದ್ರು, ತಂಗಿ ಮದುವೆಗೆ ವರದಕ್ಷಿಣೆ ಕೊಡಬೇಕು ಅಂತ ಹಣ ಪಡೆದುಕೊಂಡಿದ್ದ. ಹಣ ಬೇಕಾದಾಗ ನನ್ನ ನಂಬಿಸಿ ಹತ್ತಿರ ಬರ್ತಿದ್ದ, ಮತ್ತೆ ಗಲಾಟೆ ಮಾಡ್ತಿದ್ದ. ಅವನು ಬೇಡವೇ ಬೇಡ ಅಂತ ನಿರ್ಧರಿಸಿದ್ದೇನೆ. ನನಗೆ ಮಗು ಮೇಲೆ ಅಪ್ಪನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾನೆ. ಅಪ್ಪನ ಕಣ್ಣಿಗೆ ಗಾಯ ಆಗಿದೆ, ಅವನಿಗೆ ಶಿಕ್ಷೆ ಆಗಬೇಕು ಎಂದು ಪತ್ನಿ ರಮ್ಯಾ ಆಗ್ರಹಿಸಿದರು.
In a deeply troubling incident that has rocked the local community, Saikumar, a resident of Bangalore, is accused of brutally assaulting his wife, Ramya, primarily targeting her weight and continuously pressuring her family for dowry. This appalling case highlights the urgent
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am