ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am