ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm