ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
11-03-25 06:19 pm
Bangalore Correspondent
ರಾಜ್ಯದ ಕಿರು ಫೈನಾನ್ಸ್ ಸಂಸ್ಥೆಗಳಲ್ಲಿ 40 ಸಾವಿರ ಕೋ...
11-03-25 03:41 pm
Ranya Rao gold smuggling case: ರನ್ಯಾ ರಾವ್ ಚಿನ...
11-03-25 02:27 pm
Ranya Rao Latest News: ವಿಧಾನಸಭೆಯಲ್ಲಿ ರನ್ಯಾ ಪ್...
10-03-25 09:51 pm
Yathindra, Muda Site: ಮುಡಾಕ್ಕೆ ಹಿಂತಿರುಗಿಸಿದ್ದ...
10-03-25 02:07 pm
10-03-25 10:17 pm
HK News Desk
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
Cricket Win India, Trophy 2025: ರೋಚಕ ಹಣಾಹಣಿಯಲ...
09-03-25 10:49 pm
Dubai, Kerala, Death Sentence: ದುಬೈನಲ್ಲಿ ಇಬ್ಬ...
08-03-25 04:03 pm
James Harrison, Golden Arm, Death: ಲಕ್ಷಾಂತರ ಮ...
05-03-25 05:38 pm
11-03-25 11:09 pm
Giridhar Shetty, Mangalore
Mangalore, Ullal Press Club: ದಕ್ಷಿಣ ಕನ್ನಡ ಜಿಲ...
11-03-25 10:33 pm
Mangalore Railway Station News: ರೈಲ್ವೇ ನಿಲ್ದಾ...
11-03-25 10:10 pm
Mangalore MP Brijesh Chowta, ISPRL: ಎಂಟು ವರ್ಷ...
11-03-25 08:42 pm
Katrina Kaif, Kukke Subrahmanya Temple, Mang...
11-03-25 03:19 pm
11-03-25 07:34 pm
Bangalore Correspondent
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm
Koppal Rape, Crime, Arrest: ಪೆಟ್ರೋಲ್ ದುಡ್ಡು ಕ...
08-03-25 10:44 pm