ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am