ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm