ಬ್ರೇಕಿಂಗ್ ನ್ಯೂಸ್
11-03-25 06:19 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಹಿಂದು ಯುವಕರು ಹೆಣ್ಣು ಸಿಗುತ್ತಿಲ್ಲ ಎಂದು ಕೊರಗಬೇಡಿ, ಇತರ ಧರ್ಮೀಯ ಹೆಣ್ಣು ಮಕ್ಕಳನ್ನು ಮದುವೆಯಾಗಿ ಎಂದು ಹೇಳಿಕೆ ನೀಡಿರುವ ಹಿಂದು ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಚಿತ್ರನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. ಇಂಥ ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ಎಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಮದುವೆಯಾಗಲು ಹುಡುಗಿ ಸಿಗದೆ ಇರುವ ಹಿಂದೂ ಯುವಕರು ಅನ್ಯಧರ್ಮೀಯ ಹುಡುಗಿಯರನ್ನು ಪ್ರೀತಿಸಿ ಮದುವೆಯಾಗಿ ಅಂತ ಚಕ್ರವರ್ತಿ ಸೂಲಿಬೆಲೆ ಮಂಗಳೂರಿನ ಕಾರ್ಯಕ್ರಮದಲ್ಲಿ ಹೇಳಿರುವ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಕಾಶ್ ರಾಜ್ ಟೀಕೆ ಮಾಡಿದ್ದಾರೆ.
ಚಕ್ರವರ್ತಿ ವಿಡಿಯೋವನ್ನು ಹಂಚಿಕೊಂಡಿರುವ ಪ್ರಕಾಶ್ ರಾಜ್, ಈ ತನಾತನಿಯ ಆಯುಧವೆಲ್ಲ ಸೊಂಟದ ಕೆಳಗೇ.... ಛಿ.. ಛೀ .. ಇಂಥಾ ವಿಕೃತ .. ಕಾಮುಕ ಢೋಂಗಿಗಳು ಯಾವ ಧರ್ಮಕ್ಕೂ ಸೇರಿದವರಲ್ಲ ... ಎಚ್ಚರದಿಂದಿರಿ 🙏🙏🙏 #justasking ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ ಮಾಡಿರುವ ಭಾಷಣದ ವಿಡಿಯೋ ವೈರಲ್ ಆಗಿದೆ. ಮತಾಂತರ ಬಗ್ಗೆ ಎಷ್ಟು ದಿನಗಳಿಂದ ಹೇಳುತ್ತ ಬರ್ತೀರಿ. ಎಷ್ಟು ದಿನ ಅಂತ ಇದನ್ನೆಲ್ಲ ಸಹಿಸಿಕೊಳ್ಳಬೇಕು. ನಮ್ಮ ಯುವಕರು ಬೇರೆ ಸಮಾಜದ ಹೆಣ್ಮಕ್ಕಳತ್ತ ನೋಡಬೇಕು. ನಮ್ಮ ಹುಡುಗಿಯರನ್ನೇ ಎಷ್ಟು ಅಂತ ನೋಡ್ತೀರಿ. ಬೇರೆ ಧರ್ಮದ ಹುಡುಗಿಯರನ್ನೂ ನೋಡಿ ಅಂತ ಹೇಳಬೇಕಾಗಿದೆ. ಕ್ರಿಯೆಗೆ ಪ್ರತಿಕ್ರಿಯೆ ಆಗಬೇಕಲ್ವಾ ಎಂಬ ಧಾಟಿಯಲ್ಲಿ ಮಾತನಾಡಿದ್ದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಪ್ರಕಾಶ್ ರಾಜ್ ಕಟು ಶಬ್ದಗಳಲ್ಲಿ ರಿಯಾಕ್ಟ್ ಮಾಡಿದ್ದಾರೆ.
Talk about ghar wapsi bhai Chakravarti Sulibele sparks controversy, actor Prakash Raj Slams hindu activist, call him Womanizer and cheater.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
06-06-25 09:29 pm
Mangalore Correspondent
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm