ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am