ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm