ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am