ಬ್ರೇಕಿಂಗ್ ನ್ಯೂಸ್
13-03-25 11:57 am HK News Desk ಕರ್ನಾಟಕ
ಮಡಿಕೇರಿ, ಮಾ.13 : ಕೊಡಗು ಜಿಲ್ಲೆಯ ಮಡಿಕೇರಿ ಭಾಗದಲ್ಲಿ ಬುಧವಾರ ಭೂಕಂಪ ಸಂಭವಿಸಿದೆ. ಮಡಿಕೇರಿ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 1.6 ತೀವ್ರತೆ ದಾಖಲಾಗಿದೆ.
ಮದೆನಾಡು ಗ್ರಾಮ ವ್ಯಾಪ್ತಿಯ ವಾಯುವ್ಯಕ್ಕೆ 2.4 ಕಿಮೀ ದೂರದಲ್ಲಿ ಭೂಮಿ ಕಂಪಿಸಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10.49ಕ್ಕೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮಡಿಕೇರಿ ನಗರದಿಂದ ಈಶಾನ್ಯಕ್ಕೆ 4 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದೆ.
ಕಡಿಮೆ ತೀವ್ರತೆಯ ಭೂಕಂಪನ ಇದಾಗಿದ್ದರೂ ಜನರು ಭಯಪಟ್ಟಿದ್ದಾರೆ. ಕೇಂದ್ರ ಬಿಂದುವಿನಿಂದ ಸುಮಾರು 15-20 ಕಿ.ಮೀ. ಆಸುಪಾಸಿನ ವರೆಗೆ ಭೂಕಂಪನ ಅನುಭವ ಜನರಿಗಾಗಿದೆ. ಘಟನೆಯಿಂದ ಯಾವುದೇ ಹಾನಿ, ತೊಂದರೆ ಆಗಿಲ್ಲ.
ಭೂಕಂಪನದ ತೀವ್ರತೆ ಪ್ರಮಾಣ 1.6 ರಷ್ಟು ದಾಖಲಾಗಿದ್ದರಿಂದ ಹಾನಿ ಸಾಧ್ಯತೆ ಕಡಿಮೆ. ಯಾರು ಭಯಪಡುವ ಅಗತ್ಯ ಇಲ್ಲ ಎಂದು KSNDMC ಮಾಹಿತಿ ನೀಡಿದೆ.
The earthquake has been recorded at Karnataka State Natural Disaster Monitoring centre. The earthquake epicentred at 2.4- km northwest of of Made Gram panchayat in Madikeri taluk and was recorded at 10:49:05 am.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am