ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm