ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am