ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm