ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am