ಬ್ರೇಕಿಂಗ್ ನ್ಯೂಸ್
14-03-25 03:39 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.14 : ಪಕ್ಷ ದ್ರೋಹ ಕೆಲಸ ಮಾಡಿದ ಇಬ್ಬರು ಶಾಸಕರ ಮೇಲೆ ಈ ತಿಂಗಳ ಅಂತ್ಯಕ್ಕೆ ಶಿಸ್ತುಕ್ರಮ ಆಗುತ್ತದೆ. ಪಕ್ಷದಿಂದ ಉಚ್ಚಾಟನೆ ಆಗೋದು ಖಚಿತ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯ ನಂತರ ಎಸ್. ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ನಿರಂತರ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರಿಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷರಾದ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಸಲಾಗಿದೆ ಎಂದವರು ಹೇಳಿದ್ದಾರೆ.
ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮತ್ತು ಅಲ್ಲಿನ ಮಂಡಲ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೇ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಈ ವಿಚಾರದಲ್ಲಿ ಇಲ್ಲಿಯವರೆಗೂ ಎರಡು ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಚಾಟನೆ ಆಗುತ್ತದೆ. ಇದರೊಂದಿಗೆ ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ಈ ತಿಂಗಾಳಂತ್ಯಕ್ಕೆ ತೆರೆ ಬೀಳುತ್ತದೆ ಲಿಂಗರಾಜ ಪಾಟೀಲ್ ಹೇಳಿದ್ದಾರೆ.
Disciplinary Action Looms for Shivarama Hebbar and S.T. Somashekar Over Alleged Party Betrayal, Says Lingaraj Patil.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm