ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm