ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am