ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am