ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am