ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm