ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm