ಬ್ರೇಕಿಂಗ್ ನ್ಯೂಸ್
18-03-25 10:34 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿ ಎಸ್ಟೇಟ್ ಬಳಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಆದೇಶವನ್ನೂ ನೀಡಿತ್ತು. ಇದರಂತೆ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಮೂಲಕ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.
ಕಂದಾಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಜಟಾಪಟಿಗೆ ಕಾರಣವಾಗಲಿದೆ. ಪ್ರಭಾವಿ ರಾಜಕಾರಣಿಯೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ಮುಂದಾಗಿರುವುದು ಅಪರೂಪದ ಪ್ರಕರಣವಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು. ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆಯ ಸುತ್ತಮುತ್ತಲಿನ ಒತ್ತುವರಿ ಜಾಗದ ತೆರವಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
Union Minister for Steel and Heavy Industries H D Kumaraswamy suffered a setback on Tuesday as Karnataka’s revenue department initiated measures to clear land at Kethaganahalli in Ramanagara district that he had allegedly encroached on. He has denied any wrongdoing.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm