ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm