ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 07:33 pm
Mangalore Correspondent
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm