ಬ್ರೇಕಿಂಗ್ ನ್ಯೂಸ್
19-03-25 04:42 pm HK News Desk ಕರ್ನಾಟಕ
ರಾಯಚೂರು, ಮಾ 19: ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ.
ಉತ್ತರ ಪ್ರದೇಶ ನಿವಾಸಿ ಸುರೇಶ್(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಕಾಲು ಮುರಿದಿದೆ.
ರಸ್ತೆಯಲ್ಲಿ ಬಡಿದುಕೊಳ್ಳುತ್ತಿದ್ದ ಹೃದಯ!:
ಸುರೇಶ್ ಗ್ರಾನೈಟ್ ಕೆಲಸ ಮಾಡುತ್ತಿದ್ದರು. ರಾಯಚೂರಿಗೆ ಗ್ರಾನೈಟ್ ಕೆಲಸಕ್ಕಾಗಿ ಬಂದಿದ್ದರು. ನಿನ್ನೆ ರಾತ್ರಿ ಬೈಕ್ನಲ್ಲಿ ಸ್ಟೇಷನ್ ರಸ್ತೆ ಮೂಲಕ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುರೇಶ್ ಅವರ ಹೃದಯ ಹೊರಬಂದು ರಸ್ತೆಯಲ್ಲಿ ಬಡಿದುಕೊಳ್ಳುತ್ತಿತ್ತು. ದೇಹದ ಅಂಗಾಂಗಗಳು ಛಿದ್ರವಾಗಿ ಬಿದ್ದಿದ್ದವು. ಈ ದೃಶ್ಯ ಕರುಳು ಹಿಂಡುವಂತಿತ್ತು.
ರಾಯಚೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಗಾಯಾಳು ಬಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Tragic accident in Raichur, Lorry Hits Biker, Community in Shock as Heart Pounding Scene Unfolds.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am