ಬ್ರೇಕಿಂಗ್ ನ್ಯೂಸ್
21-03-25 08:06 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21 : ಮರಾಠಿಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಾ.22ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಿದ್ದು ಅದರಂತೆ ನಾಳೆ ಅಂದರೆ ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದೆ. ಬೆಂಗಳೂರಿನಲ್ಲಿ ಬಹುತೇಕ ಬಂದ್ ಗೆ ಬೆಂಬಲ ಸಿಗುವ ಸಾಧ್ಯತೆ ಹೆಚ್ಚಿದೆ.
ಏನಿರುತ್ತೆ, ಏನಿರಲ್ಲ ?
BMTC-KSRTC ನೌಕರರ ಸಂಘ, ಲಾರಿ ಚಾಲಕರ ಸಂಘ, ಮದ್ಯ ಮಾರಾಟಗಾರರ ಸಂಘ, ಕೆಲ ಮಾಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಹೋಲ್ ಸೆಲ್ ಬಟ್ಟೆ ವ್ಯಾಪಾರಸ್ಥರು, ಹೋಟೆಲ್ ಅಸೋಸಿಯೇಷನ್, ಬೆಂಗಳೂರು ಸಂಚಾರಿ ಆಟೋ ಸೇನೆ, APMC ಮಾರುಕಟ್ಟೆಗಳ ಒಕ್ಕೂಟ, ಖಾಸಗಿ ಸಾರಿಗೆ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ ಅಭಿಮಾನಿ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ರೈತ ಸಂಘಟನೆ, ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್, ಖಾಸಗಿ ಶಾಲೆಗಳ ಒಕ್ಕೂಟ ಕೃಪಾ, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸ ಪೋಷಕರ ಸಮನ್ವಯ ಸಮಿತಿ, ಪೀಸ್ ಆಟೋ ಸಂಘಟನೆ ಮತ್ತು ಕರುನಾಡು ಕಾರ್ಮಿಕ ಸೇನೆ ಬೆಂಬಲ ನೀಡಿವೆ.
ಬಂದ್ ಗೆ ಸಂಪೂರ್ಣ ಬೆಂಬಲ
ಓಲಾ- ಉಬರ್ ಚಾಲಕರ ಸಂಘ, ಶಿವರಾಮೇಗೌಡ ಬಣ, ಕರವೇ ಗಜಕೇಸರಿ ಸೇನೆ, ಡಾ.ರಾಜ್ ಕುಮಾರ್ ಅಭಿಮಾನಿ ಸಂಘ, ವೀರ ಕನ್ನಡಿಗರ ಸೇನೆ, ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು, ರೂಪೇಶ್ ರಾಜಣ್ಣ ಬಣ, ಬೆಂಗಳೂರು ಆಟೋ ಸೇನೆ, ಜಯಭಾರತ್ ಚಾಲಕರ ಸಂಘ, ಕರ್ನಾಟಕ ಜನಪರ ವೇದಿಕೆ, ಆದರ್ಶ ಆಟೋ ಯೂನಿಯನ್, ಗೂಡ್ಸ್ ಚಾಲಕರ ಸಂಘ
ಇನ್ನು ಫ್ರೀಡಂ ಪಾರ್ಕ್ ಹೊರತು ಪಡಿಸಿ, ನಗರದ ಉಳಿದ ಕಡೆಗಳಲ್ಲಿ ಸಾರ್ವಜನಿಕ ಸಂಚಾರ ಹಾಗೂ ನೆಮ್ಮದಿಗೆ ಭಂಗವಾಗುವಂತೆ ಪ್ರತಿಭಟನೆ, ಮುಷ್ಕರ, ಮೆರವಣಿಗೆ ಮಾಡುವಂತಿಲ್ಲ. ಈ ಕುರಿತು ಹೈಕೋರ್ಟ್ ಆದೇಶ ನೀಡಿದೆ. ಒಂದು ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಸಂಘ ಸಂಸ್ಥೆಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.
Pro-Kannada organisations have called a statewide bandh on Saturday, March 22, to protest linguistic tensions in Belagavi and the Greater Bengaluru Governance (GBG) Bill. The 12-hour shutdown, from 6 am. to 6 pm., is expected to disrupt public transport, cab services, and daily activities across Karnataka.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am