ಬ್ರೇಕಿಂಗ್ ನ್ಯೂಸ್
23-03-25 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ರಾಜಕಾರಣಿಗಳ ನಡೆಯ ಬಗ್ಗೆ ಬೇಸರಗೊಂಡು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಹೊರಟ್ಟಿ ರಾಜಿನಾಮೆ ಪತ್ರ ಕಳಿಸಿದ್ದಾರೆ ಎನ್ನಲಾಗುತ್ತಿದೆ.
ಆದರೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಹೊರಟ್ಟಿ ರಾಜಿನಾಮೆಗೆ ನಿರ್ಧಾರ ಮಾಡಿದ್ದು ಸತ್ಯ, ಆದರೆ ನನ್ನ ಸಹಿ ಮಾಡಿರುವ ಪತ್ರವನ್ನು ಇನ್ನೂ ರವಾನೆ ಮಾಡಿಲ್ಲ. ಸ್ನೇಹಿತರು ರಾಜಿನಾಮೆ ಬಗ್ಗೆ ಪುನರ್ ವಿಮರ್ಶೆ ಮಾಡಲು ಹೇಳಿದ್ದಾರೆ. 2-3 ದಿನದಲ್ಲಿ ಯೋಚಿಸಿ ನಿರ್ಧಾರಕ್ಕೆ ಬರುತ್ತೇನೆ ಎಂದಿದ್ದಾರೆ.
ಬೆಳಗ್ಗೆ ಮಾತನಾಡಿದ್ದ ಹೊರಟ್ಟಿ ಅವರು, ಸದನದ ಗೌರವ ಕಳೆದು ಹೋಗಿ ಬಹಳ ದಿನ ಆಗಿದೆ. ಇಂತಹ ಸಮಯದಲ್ಲಿ ಸಭಾಪತಿಯಾಗಿ ಮುಂದುವರೆಯುವದೋ ಬೇಡವೋ ಎಂಬ ಗೊಂದಲ ಉಂಟಾಗಿದೆ. ಬಹುತೇಕ ಸದಸ್ಯರಿಗೆ ಸದನದ ಘನತೆ-ಗೌರವ ಗೊತ್ತಿಲ್ಲ. ಸದನದ ಸದಸ್ಯರ ವರ್ತನೆಯಿಂದ ಬೇಸತ್ತು ಹೋಗಿದೆ ಎಂದಿದ್ದರು.
ಸದನದಲ್ಲಿ ಮೊನ್ನೆ ನಡೆದ ಘಟನೆ ಮನಸ್ಸಿಗೆ ಬಹಳ ನೋವಾಗಿದೆ. ಕುರ್ಚಿ ಆಸೆಗೆ ಕೂರೋದು ಸರಿಯಲ್ಲ ಅಂತ ಅನ್ನಿಸಿದೆ. ನನ್ನ ಆಪ್ತರು ನನಗೆ ರಾಜೀನಾಮೆ ನೀಡಬೇಡಿ ಅಂತ ಒತ್ತಾಯ ಮಾಡ್ತಿದ್ದಾರೆ. ಹೀಗಾಗಿ ನಾನು ಸ್ವಲ್ಪ ವಿಚಾರ ಮಾಡ್ತೇನೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದ್ದಾರೆ.
Basavaraj Horatti, Chairman of the Legislative Council said he was considering resigning from his post as he was upset with the fall in the standard of debate in the State legislature. “These are bad times. The quality of debates in the Council and Assembly is falling. Even the general behaviour of members is deteriorating. That issues like honey-trap are surfacing in the session demonstrate the quality of our debates.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm