ಬ್ರೇಕಿಂಗ್ ನ್ಯೂಸ್
09-08-20 12:14 pm Headline Karnataka News Network ಕರ್ನಾಟಕ
ಬೆಂಗಳೂರು: ರಾಜ್ಯದ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ.
— B Sriramulu (@sriramulubjp) August 9, 2020
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.1/3
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm