ಬ್ರೇಕಿಂಗ್ ನ್ಯೂಸ್
09-08-20 12:14 pm Headline Karnataka News Network ಕರ್ನಾಟಕ
ಬೆಂಗಳೂರು: ರಾಜ್ಯದ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ಹೊತ್ತಿದ್ದ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ..
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ಪಾಸಿಟಿವ್ ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೋವಿಡ್ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ.
— B Sriramulu (@sriramulubjp) August 9, 2020
ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.1/3
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm