ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm