ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am