ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am