ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm