ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm