ಬ್ರೇಕಿಂಗ್ ನ್ಯೂಸ್
24-03-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24 : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಬಿಸಿಯೇರಿರುವಾಗಲೇ ಸಚಿವ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ ಮಾಡಿದ್ದು ಕುತೂಹಲ ಮೂಡಿಸಿದ್ದಾರೆ. ಇದೇ ವೇಳೆ, ಆಡಳಿತ ಪಕ್ಷದ ನಾಯಕರದ್ದೇ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದ್ದು ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ. ರಾಜ್ಯದ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಫೋನ್ ಟ್ಯಾಪಿಂಗ್ ಬಗ್ಗೆ ಆರೋಪ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯಗೆ ಕೆಲವು ಶಾಸಕರು, ಸಚಿವರು ಈ ಬಗ್ಗೆ ದೂರು ಹೇಳಿಕೊಂಡಿದ್ದಾರೆ. ನಮಗೂ ಭಯ ಆಗುತ್ತದೆ. ಕರೆ ಬಂದಾಗ ಏನು ಮಾತಾಡೋದಕ್ಕೂ ಭಯ ಆಗ್ತಿದೆ ಎಂದು ಮೌಖಿಕವಾಗಿ ದೂರು ನೀಡಿ ಅಳಲು ತೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಪರಮೇಶ್ವರ್, ಫೋನ್ ಟ್ಯಾಪಿಂಗ್ ಬಗ್ಗೆ ಗೊತ್ತಿಲ್ಲ. ಯಾರು ಕೂಡ ನನಗೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಹನಿಟ್ರ್ಯಾಪ್ ಕೇಸಿನಿಂದ ತೀವ್ರ ಇರಿಸು ಮುರಿಸಿಗೆ ಒಳಗಾಗಿರುವ ರಾಜ್ಯ ಸರ್ಕಾರಕ್ಕೆ ಆಡಳಿತ ಪಕ್ಷದ ಶಾಸಕರು, ಸಚಿವರಿಂದಲೇ ಹೊಸತಾಗಿ ದೂರು ಕೇಳಿಬಂದಿರುವುದು ವಿಪಕ್ಷಗಳ ಬಾಯಿಗೆ ಆಹಾರವಾಗಿದೆ.
Amid the honey trap controversy, Leader of Opposition in the Karnataka Assembly R Ashoka on Monday accused the Congress government of "tapping" the phones of key state leaders, including ministers and ruling party MLAs.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm