ಬ್ರೇಕಿಂಗ್ ನ್ಯೂಸ್
27-03-25 04:49 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27 : ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಗ್ರಾಹಕರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಮೇಲೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ.
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಇದೀಗ ರೈತರಿಗೆ ಹೆಚ್ಚುವರಿ ದರ ನೀಡುವ ನೆಪದಲ್ಲಿ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ರೈತರಿಗೆ ಪ್ರೊತ್ಸಾಹ ನೀಡುವುದು ಹಾಗೂ ಹಾಲು ಒಕ್ಕೂಟಗಳ ಹಿತದೃಷ್ಟಿಯಿಂದ ದರ ಏರಿಕೆ ಮಾಡುವ ಬಗ್ಗೆ ಬೇಡಿಕೆಗಳು ಕೇಳಿ ಬಂದಿದ್ದವು. ಆದರೆ, ಇದರಿಂದ ಈಗಾಗಲೇ ದರ ಏರಿಕೆಯಿಂದ ಬಳಲಿರುವ ಗ್ರಾಹಕರಿಗೆ ಬರೆ ಎಳೆದಂತಾಗುತ್ತದೆ. ಈ ನಿಟ್ಟಿನಲ್ಲಿ ದರ ಏರಿಕೆ ಬಗ್ಗೆ ಪರ - ವಿರೋಧ ಅಭಿಪ್ರಾಯ ಕೇಳಿಬಂದಿದ್ದವು. ಆದರೆ ಸಂಪುಟ ಸಭೆಯಲ್ಲಿ ದರ ಏರಿಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೆಎಂಎಫ್ ಐದು ರೂಪಾಯಿ ವರೆಗೆ ದರ ಏರಿಸಲು ಪ್ರಸ್ತಾಪ ಇಟ್ಟಿತ್ತು. ನಾಲ್ಕು ರೂ. ಏರಿಸಲು ನಿರ್ಣಯ ಮಾಡಲಾಗಿದೆ. ಒಂದು ವರ್ಷದ ಹಿಂದೆ ಇದೇ ಸಮಯದಲ್ಲಿ ಹಾಲಿಗೆ ಐದು ರೂ. ಏರಿಕೆ ಮಾಡಲಾಗಿತ್ತು.
Karnataka government has approved an increase in milk pricing in the state, marking the second price hike in 2025 itself. Nandini milk prices in Karnataka will be increased by ₹4 per litre from April 1, said state Cooperation Minister K N Rajanna on Thursday.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm